ಅಭಿಪ್ರಾಯ / ಸಲಹೆಗಳು

ಪ್ರಕಟಣೆಗಳು

ಪ್ರಕಟಣೆಗಳು

ಕನ್ನಡ ಓದುಗರಿಗೆ ಸುಲಭ ಬೆಲೆಯಲ್ಲಿ ಉತ್ತಮ ಕೃತಿಗಳು ಲಭ್ಯವಾಗಬೇಕೆನ್ನುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಯೋಜನೆಯಡಿ ಹಲವಾರು ಪ್ರಕಟಣಾ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರುತ್ತಿದೆ. ಈ ಯೋಜನೆಯಡಿ ಕನ್ನಡದ ಪ್ರಮುಖ ಸಾಹಿತಿಗಳ ಸಮಗ್ರ ಸಾಹಿತ್ಯ, ಆಯ್ದ ಕೃತಿಗಳು, ಪ್ರಾತಿನಿಧಿಕ ಕೃತಿಗಳು, ವಿಶಿಷ್ಟ ಹಾಗೂ ಅಲಭ್ಯ ಕೃತಿಗಳನ್ನು ಓದುಗರಿಗೆ ಮತ್ತು ಸಾಹಿತ್ಯಾಸಕ್ತರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಯುವ ಬರಹಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪಿ.ಹೆಚ್.ಡಿ ಮತ್ತು ಎಂ.ಫಿಲ್ ಪದವಿ ಪಡೆದ ಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಧನಸಹಾಯ ನೀಡುವ ಯೋಜನೆಯನ್ನು ಇಲಾಖೆಯು ಹಮ್ಮಿಕೊಂಡಿದೆ. ಈ ಯೋಜನೆಯಡಿ ಎಂ.ಫಿಲ್ ಪ್ರೌಢಪ್ರಬಂಧಗಳು ಕನ್ನಡ ಮಾಧ್ಯಮದ್ದಾಗಿದ್ದು, ಯಾವುದೇ ವಿಷಯಕ್ಕೆ ಸಂಬಂಧಿಸಿದ್ದಾಗಿರಬಹುದು. ಯಾವುದೇ ವಿಶ್ವವಿದ್ಯಾಲಯಗಳಿಂದ ಕನ್ನಡ ಮಾಧ್ಯಮದಲ್ಲಿ ಪಿ.ಹೆಚ್.ಡಿ ಮತ್ತು ಎಂ.ಫಿಲ್ ಪದವಿ ಪಡೆದ ಪ್ರಬಂಧಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.

ಬರಹಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಸೃಜನೇತರ ಪ್ರಕಾರಕ್ಕೆ ಸೇರಿದ ಜಾನಪದ, ವೈಜ್ಞಾನಿಕ, ಐತಿಹಾಸಿಕ, ಸಾಂಸ್ಕøತಿಕ, ಪ್ರವಾಸ ಕಥನ ಮತ್ತು ವ್ಯಕ್ತಿ ವಿಶೇಷ ಕುರಿತ ಸಾಹಿತ್ಯಕ ಮೌಲ್ಯವುಳ್ಳ ವಿಮರ್ಶಾತ್ಮಕ ಗ್ರಂಥಗಳಿಗೆ ಮಾತ್ರ ಧನಸಹಾಯ ನೀಡಲಾಗುವುದು.

ಇತ್ತೀಚಿನ ನವೀಕರಣ​ : 12-06-2019 01:36 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080